ಶುಕ್ರವಾರ, ಮಾರ್ಚ್ 2, 2018

ಪ್ರಪಂಚದ‌ ವಿಶೇಷತೆಗಳು






ಪ್ರಪಂಚದ ವಿಶೇಷತೆಗಳು
೧ ಸತ್ವದ್ವೀಪಗಳ ನಗರ ---- ಮುಂಬೈ
೨ ಸ್ವರ್ಣಮಂದಿರಗಳ ನಗರ --- ಅಮೃತಸರ
೩ ಏಳುನಗರಗಳ ನಗರ---- ದೆಹಲಿ
೪ ಭಾರತದ ಯೋಜಿತ ನಗರ--- ಜೈಪುರ
೫ ಭಾರತದ ರೇಷ್ಮೆಯ ನಗರ--- ಕರ್ನಾಟಕ
 ೬ ಭಾರತದ ಉದ್ಯಾನ ನಗರ--- ಬೆಂಗಳೂರು
 ೭ ಲವಂಗ ದ್ವೀಪ --- ಜಂಜಿಬಾರ್
 ೮ ಪಂಚ ನದಿಗಳ ನಾಡು--- ಪಂಜಾಬ್
 ೯ ಕರ್ನಾಟಕದ ಆಟದ ಮೈದಾನ--- ಕೊಡಗು
೧೦ ಕರ್ನಾಟಕದ ಮ್ಯಾಂಚೆಸ್ಟರ್ --- ದಾವಣಗೆರೆ
೧೧  ಕರ್ನಾಟಕದ ಪಂಜಾಬ್ --- ಅವಿಭಜಿತ ವಿಜಾಪುರ
 ೧೨ ದಕ್ಷಿಣ ಕಾಶಿ--- ಹಲಸಿ ( ಬೆಳಗಾವಿ ಜಿಲ್ಲೆ)
 ೧೩ ದೇವಾಲಯದ ವಾಸ್ತು ಶಿಲ್ಪದ ತೊಟ್ಟಿಲು--- ಐಹೋಳೆ
 ೧೪ ಚೀನಾದ ಕಣ್ಣೀರಿನ ನದಿ--- ಹೂ ಹ್ವಾಂಗ್‌ಹೊ
 ೧೫  ಬಂಗಾಳದ ಕಣ್ಣೀರಿನ ನದಿ--- ದಾಮೋದರ
 ೧೬ ಬಿಹಾರದ ಕಣ್ಣೀರಿನ ನದಿ--- ಕೋಸಿ
 ೧೭ ಅಸ್ಸಾಂನ ಕಣ್ಣೀರಿನ ನದಿ--- ಬ್ರಹ್ಮಪುತ್ರ ನದಿ
 ೧೮ ಹಳದಿ ನದಿ ---- ಹೂಹ್ವಾಂಗ್ ಹೋ ನದಿ( ಚೀನಾ)
 ೧೯ ಮಡಿದವರ ದಿಬ್ಬ --- ಮೊಹೆಂಜೊದಾರೊ
 ೨೦ ಸೂರ್ಯೋದಯದ ನಾಡು---- ಜಪಾನ್
 ೨೧ ಮಧ್ಯರಾತ್ರಿ ಸೂರ್ಯ ಉದಯಿಸುವ ನಾಡು--- ನಾರ್ವೆ
 ೨೨ ಮುಂಜಾನೆಯ ನೀರವತೆಯ ನಾಡು ---- ಕಿರಿಯ
 ೨೩ ಕಾಂಗರೂಗಳ ನಾಡು ---- ಆಸ್ಟ್ರೇಲೀಯಾ
 ೨೪ ಕಿವಿಗಳ ನಾಡು----- ನ್ಯೂಜಿಲ್ಯಾಂಡ್
೨೫  ಪೂರ್ವದ ಮುತ್ತು---- ಬಹರೇನ್
 ೨೬  ಬಿಳಿಯಾನೆಗಳ ನಾಡು--- ಥಾಯ್ಲಾಂಡ್
 ೨೭ ಚಿನ್ನದ ಪಗೋಡಗಳ ನಾಡು--- ಮೈನ್ಮಾರ್
 ೨೮ ಜಗತ್ತಿನ ಸಕ್ಕರೆಯ ಬಟ್ಟಲು, --- ಕ್ಯೂಬಾ
 ೨೯ ದಕ್ಷಿಣದ ಬ್ರಿಟನ್ --- ನ್ಯೂಜಿಲ್ಯಾಂಡ್
 ೩೦ ಸಾವಿರ ಸರೋವರಗಳ ನಾಡು---- ಫಿನ್ ಲ್ಯಾಂಡ್
 ೩೧ ಯುರೋಪಿನ ಆಟದ ಮೈದಾನ,--- ಸ್ವಿಟ್ಜರ್‌ಲೆಂಡ್
  ೩೨ ಯುರೋಪಿನ ರೋಗಗ್ರಸ್ತ ನಾಡು--- ಟರ್ಕಿ
  ೩೩ ಚಿನ್ನದ ಉಣ್ಣೆಗಳ ನಾಡು--- ಆಸ್ಟ್ರೇಲೀಯಾ
 ೩೪ ಕಾಲುವೆಗಳ ನಾಡು--- ವೆನಿಸ್
 ೩೫ ಗುಡುಗುಗಳ ನಾಡು--- ಭೂತಾನ್
 ೩೬ ಕಗ್ಗತ್ತಲೆಯ ಖಂಡ--- ಆಫ್ರಿಕ
೩೭ ಮುತ್ತುಗಳ ದ್ವೀಪ--- ಶ್ರೀಲಂಕಾ
೩೮ ಜಗತ್ತಿನ ಸಿಲಿಕಾನ್ ವ್ಯಾಲಿ--- ಲಾಸ್ ಏಂಜಿಲಿಸ್
೩೯ ಸಪ್ತಗಿರಿಗಳ ನಾಡು--- ರೋಮ್
೪೦ ಯುರೋಪಿನ ಕದನ ಮೈದಾನ --- ಬೆಲ್ಜಿಯಂ
೪೧ ಉತ್ತರದ ವೆನಿಸ್ ---- ಸ್ಟಾಕ್ ಹೊಮ್
೪೨ ಗ್ರೀಕ್ ನ ಕಣ್ಣು ----- ಅಥೆನ್ಸ
೪೩ ಪೂರ್ವದ ವೆನಿಸ್ --- ಬ್ಯಾಂಕಾಕ್
೪೪ ಬಿಳಿರಷ್ಯಾ--- ಬೆಲಾರಸ್
೪೫ ರೇಷ್ಮೇಯ ನಾಡು,--- ಚೀನಾ
೪೬ ಪಂಚ ಸಮುದ್ರಗಳ ಬಂದರು --- ಮಾಸ್ಕೋ
೪೭ ಐದು ಸಮುದ್ರಗಳ ನಗರ---- ಅರೇಬಿಯನ್ ಪ್ರಸ್ಥಭೂಮಿ.
೪೮ ಜಗತ್ತಿನ ಹಣ್ಣಿನ ತೋಟ--- ಮೆಡಿಟರೇನಿಯನ್ ಪ್ರದೇಶ.
೪೯ ಆಗ್ನೇಯ ಏಷ್ಯಾ ರಾಷ್ಟ್ರೀಯ ಕೀಲಿ ಕೈ---- ಸಿಂಗಾಪೂರ್
೫೦ ಜಗತ್ತಿನ ಮಾಂಸದ ಡಬ್ಬಿ--- ಚಿಕ್ಯಾಗೋ
೫೧ ಚಿನ್ನದ ನಾರುಗಳ ನಾಡು---- ಬಾಂಗ್ಲಾದೇಶ
೫೨ ಗೋಧಿ & ಮಾಂಸದ ನಾಡು--- ಅರ್ಜೆಂಟೈನ
೫೩ ದಶಸಾವಿರ ಉಗಿಬುಗ್ಗೆಗಳ ನಾಡು---- ಅಲಾಸ್ಕಾ
೫೪ ಭಾರತದ ಆಟದ ಮೈದಾನ ---- ಕಾಶ್ಮೀರ
೫೫ ದೇವರ ಸ್ವಂತ ನಾಡು--- ಕೇರಳ
೫೬ ಗೋಧಿಯ ಕಣಜ--- ಪಂಜಾಬ್
೫೭ ಪ್ರಪಂಚದ ಗೋಧಿಯ ಕಣಜ--- ರಷ್ಯಾ
೫೮  ಭಾರತದ ಅಕ್ಕಿಯ ಬಟ್ಟಲು--- ಛತ್ತಿಸ್ ಗಡ
೫೯ ಭಾರತದ ಮ್ಯಾಂಚೆಸ್ಟರ್ ---- ಮುಂಬೈ
೬೦  ಉತ್ತರ ಭಾರತದ ಮ್ಯಾಂಚೆಸ್ಟರ್ ---ಕಾನ್ಪುರ
೬೧ ದಕ್ಷಿಣ ಭಾರತದ ಮ್ಯಾಂಚೆಸ್ಟರ್ --- ಕೊಯಿಮತ್ತೂರ
೬೨ ಅರಮನೆಗಳ ನಗರ--- ಕೊಲ್ಕತ್ತಾ
೬೩ ಗುಲಾಬಿ ನಗರ--- ಜೈಪುರದ
೬೪ ಮುತ್ತಿನ ನಗರ--- ಹೈದ್ರಾಬಾದ್
೬೫ ಉಕ್ಕಿನ ನಗರ--- ಜಮ್ ಷೆಡಪುರ
೬೬ ಗೇಟ್ ವೇ ಆಪ್ ಇಂಡಿಯಾ --- ಮುಂಬೈ
೬೭ ಇಂಡಿಯಾ ಗೇಟ್---- ದೆಹಲಿ
 ೬೮ ಭಾರತದ ಕಿರೀಟ--- ಕಾಶ್ಮೀರ
೬೯ ಭಾರತದ ಮಸಾಲೆ ಪದಾರ್ಥಗಳ ತೋಟ--- ಕೇರಳ
೭೦ ಕನಸಿನ ಗೋಪುರದ ನಗರ--ಆಕ್ಸಫರ್ಢ(ಇಂಗ್ಲೆಂಡ್)
೭೧ ಆಕಾಶಚುಂಬಿ ಕಟ್ಟಡಗಳ ನಗರ--- ನ್ಯೂಯಾರ್ಕ
೭೨ ಉತ್ತರ ಯುರೋಪಿನ ಕ್ಷೀರ ಕ್ಷೇತ್ರ--- ಡೆನ್ಮಾರ್ಕ್
೭೩ ಪಚ್ಚೆ ದ್ವೀಪ--- ಐರ್ಲೆಂಡ್
೭೪   ಶಾಶ್ವತ ನಗರ--- ರೋಂ
೭೫  ಚಕ್ರಾಧಿಪತ್ಯದ ನಗರ---- ರೋಂ
೭೬  ಇಂಗ್ಲೆಂಡಿನ ಉದ್ಯಾನವನ---- ಕೇಂಟ್
೭೭ ಕಣ್ಣೀರಿನ ದ್ವಾರ--- ಬಾಬ್ ಯೆಲ್ ಮಾಂಟಬ್( ಜರೊಸಲೆಮ್)
೭೮ ನೈಲ್ ನದಿಯ ವರಪ್ರಸಾದ--- ಈಜಿಪ್ಟ
೭೯ ಗ್ರಾನೈಟ್ ನಗರ--- ಅಬರ್ಡಿನ್( ಸ್ಕಾಟ್ಲೆಂಡ)
೮೦ ನಿರಕ್ತರ ಸಾಮ್ರಾಜ್ಯ ---- ದಕ್ಷಿಣ ಕೋರಿಯಾ
೮೧ ಪವಿತ್ರ ಭೂಮಿ--- ಪ್ಯಾಲೆಸ್ತಿನ್
೮೨ ಮೆಡಿಟರೇನಿಯನ್ ಸಮುದ್ರದ ಬೀಗದ ಕೈ---- ಜಿಬ್ರಾಲ್ಟರ್
೮೩ ಕೇಕ್ ಗಳ ನಾಡು--- ಸ್ಕಾಟ್ಲೆಂಡ್
 ೮೪ ಹಾರುವ ಮೀನಿನ ನಾಡು--- ಬಾರ್ಬಡಾಸ್
೮೫  ಯುರೋಪಿನ ಹಿಟ್ಟಿನ ಪಪಾಯಿ--- ಬಾಲ್ಕನ್ಸ
 ೮೬ ಕಡಲ ರಾಣಿ --- ಇಂಗ್ಲೆಂಡ್
 ೮೭ ಶ್ರೀಮಂತ ಕರಾವಳಿ--- ಕೊಸ್ಟಾರಿಕ
  ೮೮ ಗೊಲ್ಡಕೋಷ್ಟ---- ಘಾನಾ
  ೮೯ ಶ್ರೀಮಂತ ಬಂದರು--- ಪ್ಯೂರ್ಟೊರಿಕ
  ೯೦ ಪ್ರಪಂಚದ ಮೇಲ್ಛಾವಣಿ --- ಟಿಬೆಟ್
   ೯೧ ಶ್ವೇತನಗರ,--- ಬೆಲ್ ಗ್ರೇಡ್
  ೯೨ ಗಾಳಿಯ ನಗರ--- ಚಿಕ್ಯಾಗೋ
  ೯೩ ಯುರೋಪಿನ ಯಂತ್ರಾಗಾರ--- ಬೆಲ್ಜಿಯಂ
  ೯೪ ಪ್ರಪಂಚದ ಬ್ರೆಡ್ ಬಾಸ್ಕೇಟ್--- ಉತ್ತರ ಅಮೆರಿಕ ಮೈದಾನ
  ೯೫ ಪ್ರಪಂಚದ ಏಕಾಂತ ದ್ವೀಪ--- ಟ್ರಸ್ಟೆ್ಡ್ ಡಕುನ್ಹಾ
 ೯೬ ಅವಳಿ ನಗರ---- ಬುಡಾಪೆಸ್ಟ್
 ೯೭ ಸೋಳ್ಳೆರಹಿತ ನಾಡು--- ಫ್ರಾನ್ಸ್
 ೯೮ ಬಿಳಿಯ ಖಂಡ--- ಅಂಟಾರ್ಕ್‌ಟಿಕ
 ೯೯ ಮರಭೂಮಿಗಳ ಖಂಡ--- ಆಸ್ಟ್ರೇಲಿಯ
 ೧೦೦
ಕೇಂದ್ರೀಯ ಭೂಖಂಡ--- ಆಫ್ರಿಕ

  ಸೂರ್ಯ ಮುಳುಗದ ಸಾಮ್ರಾಜ್ಯ --- ಇಂಗ್ಲೆಂಡ

ಶಿವಾಜಿ



Q)ಶಿವಾಜಿಯ ಕೋಟೆಯ ಅಧಿಕಾರಿ......
a) ಸಬ್ನೀಸ್
b) ಹವಾಲ್ದಾರ್
c) ದುರ್ಗಪಾಲಿ
d) ಸರ್ನೋಬತ್

D✅✅

ಶಿನಾಯಕತ್ವ ವಹಿಸಿತುತ್ತಿದ್ದನು ಹವಾಲ್ದಾರ 50 ಜುಮ್ಲಾದಾರ 100 ಹಜಾರಿ 1000 ಸೈನಿಕರಿಗೆ ನಾಯಕರಾಗಿದ್ದರು ಸರ್ನೋಬತ್ ಕೈ ಕೆಳಗೆ 7000 ಸೈನಿಕರಿದ್ದರು.

Q). ಮರಾಠರ ಗ್ರಾಮಾಡಳಿತದ ಮುಖ್ಯಸ್ಥ...............
a) ದೇಶಪಾಂಡೆ
b) ಪಟೇಲ
c) ಕನಕಲ್
d) ದೇಶಮುಖ್

B✅✅ಪಟೇಲ

ಶಿವಾಜಿ ಆಡಳಿತ ಅನುಕೂಲಕ್ಕಾಗಿ ಸಾಮ್ರಾಜ್ಯವನ್ನು 4 ಪ್ರಾಂತ್ಯಗಳಾಗಿ ವಿಂಗಡಿಸಿದನು.ಗ್ರಾಮ ಆಡಳಿತದ ಕಡೆಯ ಆಡಳಿತ ಘಟಕವಾಗಿದ್ದು. ಗ್ರಾಮಾಡಳಿತ ಪಟೇಲನಿಗೆ ಸೇರಿತ್ತು.ಗ್ರಾಮ ಮುಖಂಡನಾದ ಪಟೇಲ ನೆರವಿಗೆ ಗ್ರಾಮ ಪಂಚಾಯಿತಿಗಳಿದ್ದವು.

Q). ಶಿವಾಜಿ ಯಾವಾಗ ಜನಿಸಿದನು?
a) ಕ್ರಿ.ಶ.1625
b) ಕ್ರಿ.ಶ.1627
c) ಕ್ರಿ.ಶ.1647
d) ಕ್ರಿ.ಶ.1628

ಶಿವಾಜಿಯು ಏಫ್ರೀಲ್ 20, 1627 ಪೂನಾ ಬಳಿಯ ಶಿವನೇರುದುಗ೯ದಲ್ಲಿ ಜನಿಸಿದನು. ಶಿವಾಜಿಯ ತಂದೆ ಷಹಜೀ ಬೋಂಸ್ಲೆ, ತಾಯಿ ಜೀಜಾಬಾಯಿ. ಶಿವಾಜಿಯು ಕ್ರಿ.ಶ 1674 ರಲ್ಲಿ "ರಾಯಗಡ" ದಲ್ಲಿ "ಮಹಾರಾಜ ಛತ್ರಪತಿ" ಎಂಬ ಬಿರುದಿನೊಂದಿಗೆ ಸಿಂಹಾಸನ ಏರಿದನು.

Q). ಶಿವಾಜಿಯ ನೌಕ ನೆಲೆ ಎಲ್ಲಿತ್ತು ?
a) ಕೊಲಾಬಾ
b) ಕಲ್ಯಾಣ
c) ಬೆಸ್ಸಿನ್
d) ಸಾಲ್ಸಿಟಿ
A✅✅✅

ಚೋಳರು ಬಿಟ್ಟರೆ ಭಾರತದಲ್ಲಿ ನೌಕ ಪಡೆಗೆ ಹೆಚ್ಚಿನ ಗಮನ ನೀಡಿದ ಕೀರ್ತಿ ಶಿವಾಜಿಗೆ ಸಲ್ಲುತ್ತದೆ. ಅವನು ದೌಲತಖಾನ್ ನೇತೃತ್ವದಲ್ಲಿ ಒಂದು ನೌಕಪಡೆ ನಿರ್ಮಿಸಿದನು ಕೋಲಾಬ ಅದರ ಕೇಂದ್ರವಾಗಿತ್ತು.

Q). ಬಾಲಾಜಿ ವಿಶ್ವನಾಥನು ಪೇಶ್ವೆಯಾದದು _____ರಲ್ಲಿ
a) 1712
b) 1713
c) 1715
d) 1718
B✅✅

ಬಾಲಾಜಿ ವಿಶ್ವನಾಥನು ಮರಾಠರ ಪ್ರಪ್ರಥಮ ಪೇಶ್ವೆ ಹಾಗೂ ಪೇಶ್ವೆ ಮನೆತನದ ಸಂಸ್ಥಾಪಕ ಇವನ ಆರಂಭ ಹೆಸರು ಬಾಲಾಜಿ ಭಟ್ಟ ಬಾಲಾಜಿ 1660 ರಲ್ಲಿ ಜಿಂಜಿರಾಧ ಶ್ರೀ ವರ್ಧನ ಎಂಬಲ್ಲಿ ಜನಿಸಿದನು.

Q). ಶಿವಾಜಿಯ ಆಧ್ಯಾತ್ಮಕ ಗುರು ಯಾರು?
a) ರಾಮದಾಸ
b) ರೈದಾಸ
c) ದಾದಾಜಿಕೊಂಡದೇವ
d) ಶಂಕರದೇವ

A✅✅✅

ಶಿವಾಜಿಯ ಬಾಲ್ಯದಲ್ಲಿ ತಂದೆಯ ಪ್ರೀತಿಯನ್ನು ಪಡೆಯುವಲ್ಲಿ ವಂಚಿತನಾದನು.ತಾಯಿ- ಜೀಜಾಬಾಯಿ,ದಾದಾಜಿಕೊಂಡದೇವ ಮತ್ತು ಗುರು ರಾಮದಾಸರು ಅವನನ್ನು ಮಹಾಯೋಧನನ್ನಾಗಿ ಸ್ವಧರ್ಮ ಮತ್ತು ಸ್ವರಾಜ್ಯ ನಿರ್ಮಾಣ ಕಾರನ್ನಾಗಿ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು.

Q). ಶಿವಾಜಿ ಯಾವಗ ಸೂರತನ್ನು 2 ಬಾರಿ ಲೂಟಿ ಮಾಡಿದನು.
a) 1664 ಮತ್ತು 1670
b) 1665 ಮತ್ತು 1871
c) 1666 ಮತ್ತು 1672
d) 1667 ಮತ್ತು 1675

A✅✅1664 ಮತ್ತು 1670

1664-1670 ರ ಜನವರಿ 20 ರಂದು ಶಿವಾಜಿ ಮೊಗಲರ ಶ್ರೀಮಂತ ರೇವುಪಟ್ಟಣವಾದ ಸೂರತನ್ನು ಮುತ್ತಿ ಲೂಟಿ ಮಾಡಿದನು ಸುಮಾರು 1 ಕೋಟಿ.ರೂ ಸಂಪತ್ತು ಅವನ ವಂಶವಾಯಿತು. 1670- 2 ನೇ ಬಾರಿಗೆ ಸೂರತನ್ನು ಮುತ್ತಿ 66 ಲಕ್ಷ ರೂ ಸಂಪತ್ತನ್ನು ದೋಚಿದನು.

Q). ಶಿವಾಜಿಯ ಅಷ್ಠ ಪ್ರಧಾನರಲ್ಲಿ ಯಾರು ಶ್ರೇಷ್ಠರು?
a) ಸಚಿವ
b) ಅಮಾತ್ಯ
c) ಸುಮುಂತ
d) ಪೇಶ್ವ

B✅✅✅

ಶಿವಾಜಿ ಅಷ್ಠ ಪ್ರಧಾನರಲ್ಲಿ ಅಮಾತ್ಯ (ಮಜುಂದಾರ್) ಅರ್ಥ ಸಚಿವ, ಕಂದಾಯ ಮಂತ್ರಿ ಸಾರ್ವಜನಿಕ ಅದಾಯ ಖರ್ಚು-ವೆಚ್ಚ ವೀಕ್ಷಿಸುವುದು ಸಾರ್ವಜನಿಕ ಲೆಕ್ಕ ಪತ್ರಗಳನ್ನು ಪರಿಶೀಲಿಸುವುದು ಇವನ ಕರ್ತವ್ಯಗಳಾಗಿದ್ದು ಮಜುಂದಾರ ಅವನ ಮತ್ತೊಂದು ಹೆಸರು ರಾಮಚಂದ್ರ ನೀಲಕಂಠ.

Q). ಕೃಷ್ಣಾದಿಂದ ಅಟ್ಟೋಕವರಗೆ ಮರಾಠ ಧ್ವಜ ಹಾರಾಡುವಂತೆ ಮಾಡೋಣ ಹೀಗೆಂದು ಹೇಳಿದವರು...
a) 1 ನೇ ಬಾಜಿರಾಯ
b) ಬಾಲಾಜಿರಾವ
c) ಬಾಲಾಜಿ ವಿಶ್ವನಾಥ
d) ಶಿವಾಜಿ

A✅✅✅1 ನೇ ಬಾಜಿರಾಯ

ಒಂದನೇ ಬಾಜಿರಾಯ (ಕ್ರಿ.ಶ.1720-1740) ಬಾಲಾಜಿ ವಿಶ್ವನಾಥನ ಮರಣದ ನಂತರ ಅವನ ಹಿರಿಯ ಮಗ ಒಂದನೇ ಬಾಜೀರಾಯನನ್ನು ತನ್ನ ಪೇಶ್ವೆಯಾಗಿ ನೇಮಿಸಿಕೊಂಡನು. ಮೊಗಲ ಚಕ್ರವರ್ತಿಗಳ ದೌರ್ಬಲ್ಯದ ಪೂರ್ಣ ಲಾಭ ಪಡೆಯಲು ಮುಂದಾದನು. ಅವನು ಮರಾಠ ಮುಖಂಡರಿಗೆ ಹೀಗೆ ಹೇಳಿದನು."ಇದೀಗ ಹಿಂದೂಸ್ಥಾನದಿಂದ ಪರಕೀಯರನ್ನು ಹೊರ ಹಾಕುವ ಕಾಲ ಸನ್ನದ್ದವಾಗಿದೆ. ಮೊಗಲ ಸಾಮ್ರಾಜ್ಯವು ಒಂದು ಬಾಡುತ್ತಿರುವ ಮರ ಅದರ ಕಾಂಡವನ್ನು ನಾವು ಹೊಡೆಯೋಣ ಅದರ ಕೊಂಬೆಗಳು ತಾವಾಗಿಯೇ ಉರುಳಿ ಬೀಳುತ್ತವೆ." ಹಾಗದಲ್ಲಿ ಮರಾಠ ಧ್ವಜವನ್ನು ಕೃಷ್ಣಾ ನದಿಯಿಂದ ಅಟ್ಟೋಕವರೆಗೆ (ಸಿಂಧೂ ನದಿ) ಹಾರಾಡುವಂತೆ ಮಾಡೋಣ " ಸಾಹು ಪೇಶ್ವೆಯ ನೀತಿಯನ್ನು ಬೆಂಬಲಿಸಿ "ನಿನ್ನ ಹೆಮ್ಮರವನ್ನು ಹಿಮಾಲಯದ ಅಡಿಯಲ್ಲಿ ಬಿತ್ತು ನಿಜಕ್ಕೂ ನೀನು ತಂದಗೆ ತಕ್ಕ ಮಗ". ಹೇಳಿದನು.

Q). ಶಿವಾಜಿ ಯಾವ ಮೊಗಲ್ ದಂಡನಾಯಕನೊಡನೆ ಪುರಂದರ ಒಪ್ಪಂದ ಮಾಡಿಕೊಂಡನು?
a) ದಿಲವಾರಖಾನ್
b) ಜೈಸಿಂಗ್
c) ಬಹದ್ದೂರ್ ಖಾನ್
d) ಜಸ್ವಂತ್ ಸಿಂಗ್

B✅✅✅ಜೈಸಿಂಗ್

ಪುರಂದರ ಗಡ ಒಪ್ಪಂದ (ಜೂನ 22, 1665) ಮೊಗಲರ ದಾಳಿಗಳಿಂದ ಮರಾಠರಿಗೆ ತುಂಬಾ ಹಾನಿಯಾಯಿತು. ಮಾವಳಿ ಮುಖಂಡ ಮುನಾರಬಾಜಿ ದೇಶಪಾಂಡೆ 300 ಮಾವಳಿಗಳೊಂದಿಗೆ ಹೋರಾಡಿ ಹತನಾದನು. ವಿಧಿ ಇಲ್ಲದೆ ಶಿವಾಜಿ ರಾಯಗಡವನ್ನು ಉಳಿಸಿಕೊಳ್ಳಲು ಜೈಸಿಂಗನೊಡನೆ ಪುರಂದರಗಢ ಒಪ್ಪಂದ ಮಾಡಿಕೊಂಡನು.

Q). ಶಿವಾಜಿಗೆ ಕಿರೀಟ ಧಾರಣೆಯಾದ ವರ್ಷ........
a) ಕ್ರಿ.ಶ.1774
b) ಕ್ರಿ.ಶ.1778
c) ಕ್ರಿ.ಶ.1672
d) ಕ್ರಿ.ಶ.1674

ಶಿವಾಜಿಯ ಕಿರೀಟಧಾರಣೆ ಜೂನ್ 16, 1674 ರಂದು ರಾಯಗಡದಲ್ಲಿ ಶಿವಾಜಿ ಪಟ್ಟಾಭಿಷಿಕ್ತನಾಗಿ ’ ಛತ್ರಪತಿ’ ಎಂಬ ಬಿರುದು ಗಳಿಸಿದನು ಛತ್ರಪತಿ ಎಂದರೆ ರಾಜರ ರಾಜ ಎಂದರ್ಥ.

D✅✅✅


Q). ಶಿವಾಜಿ ಮರಣ ಹೊಂದಿದ ವರ್ಷ..........
a) ಕ್ರಿ.ಶ.1680
b) ಕ್ರಿ.ಶ.1984
c) ಕ್ರಿ.ಶ.1686
d) ಕ್ರಿ.ಶ.1690

A✅✅✅ಕ್ರಿ.ಶ.1680

ಶಿವಾಜಿ ಬೆಂಗಳೂರನ್ನು ಆಕ್ರಮಿಸಿ ಅದನ್ನು ಏಕೋಜಿಗೆ ಒಪ್ಪಿಸಿದನು. ಶ್ರೀರಂಗಪಟ್ಟಣವನ್ನು ಮುತ್ತಿ ಅದನ್ನು ಕೊಳ್ಳೆ ಹೊಡೆದನು. 1678 ರಲ್ಲಿ ತುಂಗಭದ್ರ ನದಿಯ ಉತ್ತರ ಭಾಗ ಅವನ ಕೈ ಸೇರಿತು. ಏಫ್ರಿಲ್ 14, 1680 ರಂದು ಶಿವಾಜಿ ತನ್ನ 53 ವಯಸ್ಸಿನಲ್ಲಿ ತೀರಿಕೊಂಡನು.
Q). ಶಿವಾಜಿ ತನ್ನ ರಾಜ್ಯವನನು .......... ಭಾಗಗಳಾಗಿ ವಿಭಾಗಿಸಿದ್ದನು?
a) 2
b) 3
c) 4
d) 5

C✅✅✅ಸರ್ನೋಬತ್ಡ

ಳಿತದ ಅನುಕೂಲಕ್ಕಾಗಿ ಸಾಮ್ರಾಜ್ಯವನ್ನು 4 ಪ್ರಾಂತ್ಯಗಳಾಗಿ (ಪೂನಾ,ಕೊಂಕಣ,ಉತ್ತರ ಕಾರವಾರ, ಸೂರತ್) ನಲ್ಲಿ ವಿಂಗಡಿಸಿದ್ದನು. ಪ್ರತಿ ಪ್ರಾಂತ್ಯಕ್ಕೆ ಒಬ್ಬೊಬ್ಬ ರಾಜ್ಯಪಾಲರನನ್ನು (ಸುಬೇದಾರ) ನೇಮಿಸಿದನು.

JNAANASAMPAD

ನಳಂದ ವಿಶ್ವವಿದ್ಯಾಲಯ

ಭಾರತದ ಪುರಾತನ ಕಾಲದ ಜ್ಞಾನದ ಖನಜ  "ನಾಲಂದಾ ವಿಶ್ವವಿದ್ಯಾಲಯ"  ━━━━━━━━━━━━━━━━━━━━━━ —ತಕ್ಷಶಿಲಾ ತರುವಾಯ ಪ್ರಖ್ಯಾತಿಗೆ ಬಂದ ನಾಲಂದಾ ವಿಶ್ವ...

Current post